ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಸರ್ಕಾರ ಬೀಳಿಸೋಕೆ ಅಲ್ಲಿಕೆ ಹೋಗಿದ್ದೀರಾ..? ಮಾಜಿ ಸಿಎಂ ಹೆಚ್ ಡಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು.

ಬೆಂಗಳೂರು:  ಇನ್ನ ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ ಬೀಳಿಸೋಕಾ ಅಲ್ಲಿಗೆ ಹೋಗಿರೋದು. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನವರ ಮೇಲೆ ಐಟಿ, ಇಡಿ ಛೂ ಬಿಡ್ತಾರೆ. ನಮ್ಮ ಮೇಲೆ ಐಟಿ ಇಡಿ ಛೂ ಬಿಡ್ತಾರೆ ಅಂತಾ ಆಯ್ತು. ಜೆಡಿಎಸ್ ನವರು ಹೆದರಿಯೇ ಅಲ್ಲಿಗೆ ಹೋಗಿರಬೇಕು ಅನ್ಸುತ್ತೆ ಎಂದು ಲೇವಡಿ ಮಾಡಿದರು.

Related posts

ಇಂದು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್.

ಪೋಕ್ಸೋ ಪ್ರಕರಣದಲ್ಲಿ ಜಾಮೀನು:  ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶ್ರೀ ಬಿಡುಗಡೆ.

ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರದಿಂದ ಸಿಗುತ್ತಾ ಪರಿಹಾರ ಪ್ಯಾಕೇಜ್…?