ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶ್ರೀ ಮರುಳ ಸಿದ್ಧ ಸ್ವಾಮೀಜಿ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ ಗಣ್ಯರು.

ಶಿವಮೊಗ್ಗ:  ಶಿವಮೊಗ್ಗದ ಪ್ರತಿಷ್ಠಿತ ಬಸವ ಕೇಂದ್ರದ ಡಾ. ಶ್ರೀ ಮರುಳ ಸಿದ್ಧ ಸ್ವಾಮೀಜಿ ಅವರ ಹುಟ್ಟುಹಬ್ಬಕ್ಕೆ ವೀರಶೈವ ಸಮಾಜದ ಪ್ರಮುಖರು ಶುಭ ಕೋರಿದರು.
ಈ ಸಂದರ್ಭದಲ್ಲಿ  ಕಾಯಕಯೋಗಿ ಚನ್ನಬಸಪ್ಪ , ರಾಜಶೇಖರ್ , ಮಾಜಿ ಮಹಾನಗರಪಾಲಿಕೆ ಸದಸ್ಯ ಮಾಲತೇಶ್ ,ಪ್ರವೀಣ್, ತೇಜಕುಮಾರ್, ಉಮಾಶಂಕರ್ , ರವಿಕುಮಾರ್ , ಸತೀಶ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Related posts

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ- ಮಂಜುನಾಥ್

ರಾಜ್ಯದ ಎಲ್ಲಾ ನಗರದಲ್ಲಿ ಶೌಚಾಲಯ; ಹೈಕೋರ್ಟ್ ಗೆ ಸರ್ಕಾರ ಅಫಿಡವಿಟ್ ಸಲ್ಲಿಕೆ…

ಡಿಸಿಎಂ ಡಿ.ಕೆ ಶಿವಕುಮಾರ್ ಬೆಳಗಾವಿ ಪ್ರವಾಸದ ವೇಳೆ ಗೈರು: ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಕೊಟ್ಟ ಸ್ಪಷ್ಟನೆ ಏನು..?