ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶಿವಮೊಗ್ಗಕ್ಕೆ ಆಗಮಿಸಿದ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ರಿಗೆ ಜಿಲ್ಲಾ ಯುವ ಕಾಂಗ್ರೆಸ್ ಆತ್ಮೀಯ ಸ್ವಾಗತ

ಶಿವಮೊಗ್ಗ:  ಶಿವಮೊಗ್ಗ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ಕಿದ್ವಾಯಿ ಮಾದರಿ ಕ್ಯಾನ್ಸರ್ ಹಾಸ್ಪಿಟಲ್ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ರವರನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆತ್ಮೀಯವಾಗಿ ಸ್ವಾಗತಿಸಿ , ಕೃತಜ್ಞತೆ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ , ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ಪದಾಧಿಕಾರಿಗಳಾದ ಎಸ್ ಕುಮರೇಶ್, ಪುಷ್ಪಕ್ ಕುಮಾರ್, ಎಂ.ರಾಹುಲ್, ನದೀಮ್, ಮಧು ಸಾಗರ, ಚೇತನ್ ತೀರ್ಥಹಳ್ಳಿ , ಮಂಜು ಸೋಮಿನಕೊಪ್ಪ ಇತರರಿದ್ದರು

Related posts

2024 ರಲ್ಲಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ…

ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಎಲ್ಲಾ ಕನ್ನಡಿಗರೂ ಮನೆಮನೆಯಲ್ಲಿ ಕಡ್ಡಾಯವಾಗಿ ಕನ್ನಡ ಮಾತನಾಡಲೇಬೇಕು-ಎಸ್.ಎಸ್. ಜ್ಯೋತಿಪ್ರಕಾಶ್