ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಬದಲಾವಣೆ ವಿಚಾರದ ಬಗ್ಗೆಕೇಳಬೇಡಿ, ನಾನು ಮಾತನಾಡಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್,

ಬೆಂಗಳೂರು,: ಐದು ವರ್ಷ ನಾನೇ ಸಿಎಂ ಎಂದು ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೆ  ಸಿಎಂ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಹಲವು ಸಚಿವರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಂ ಬದಲಾವಣೆ  ಏನು ಕೇಳಬೇಡಿ ಈ ಬಗ್ಗೆ ನಾನು ಮಾತನಾಡಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್, ನನ್ನ ಇಲಾಖೆ ಬಗ್ಗೆ ಕೇಳಿ ಹೇಳುತ್ತೇನೆ. ಸರ್ಕಾರ ಪೊಲೀಸ್ ಇಲಾಖೆ ಬಗ್ಗೆ ಮಾತನಾಡುತ್ತೇನೆ. ಆದರೆ ಸಿಎಂ ಬದಲಾವಣೆ ವಿಚಾರ ಮಾತನಾಡಲ್ಲ ದಯವಿಟ್ಟು ಆ ವಿಚಾರದ ಬಗ್ಗೆ ಏನು ಕೇಳಬೇಡಿ ಎಂದರು.

ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲ ಇಲ್ಲ ಸುಮ್ಮನೇ ಹೇಳಿಕೆ ಕೊಟ್ಟರೇ ಅದು ಗೊಂದಲ ಅಲ್ಲ. ದಲಿತ ಸಿಎಂ ವಿಚಾರ ಗೊತ್ತಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

Related posts

ನಾಲ್ಕು ತಲೆಮಾರಿನಿಂದಲೂ ಗಣೇಶ ಮೂರ್ತಿ ತಯಾರಿ: ವಿದೇಶಕ್ಕೂ ತಲುಪಿದ ಗಣಪನ ಮೂರ್ತಿ: ಈ ಅಪರೂಪ ಕುಟುಂಬದ ಶ್ರದ್ಧೆ ಮತ್ತು ಭಕ್ತಿಗೆ ಒಂದು ನಮನ.

ಆಧಾರ್ ಲಿಂಕ್ ಮಾಡದ 11.5 ಕೋಟಿ ‘ಪ್ಯಾನ್ ಕಾರ್ಡ್’ ನಿಷ್ಕ್ರಿಯ..

ಡಿಕೆಶಿ ಸಿಎಂ ಮಾಡಿದ್ರೆ ವಾಪಸ್ ಬರ್ತೀವಿ ಅಂದಿದ್ರು: ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್.