ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದಸರಾ ಮೆರವಣಿಗೆಯಲ್ಲಿ ಆನೆಯ ಮಾವುತರು ಮತ್ತು ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವ.

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ ಹೇಮಾವತಿ ಮತ್ತು ಸಾಗರ್ ಆನೆಯನ್ನು ಗೌರವಪೂರ್ಣವಾಗಿ ಸಕ್ರೆ ಬಯಲು ಬಿಡಾರಕ್ಕೆ ನಿನ್ನೆ ರಾತ್ರಿ ಬೀಳ್ಕೊಡಲಾಯಿತು.
ವಾಸವಿ ಶಾಲಾ ಆವರಣದಲ್ಲಿ ಆನೆಯ ಮಾವುತರಿಗೆ ಮತ್ತು ಸಿಬ್ಬಂದಿಗಳಿಗೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಪಾಲಿಕೆ ವತಿಯಿಂದ ಗೌರವಿಸಲಾಯಿತು.

Related posts

ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು: 107 ಅಡಿಗೆ ಕುಸಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ.

ಭಾರತದಲ್ಲಿವೆ ಚೀನಾಕ್ಕಿಂತ ‘ಐದು ಪಟ್ಟು ಹೆಚ್ಚು ಶಾಲೆಗಳು…

ಫ್ರೆಂಡ್ಸ್’ ಖ್ಯಾತಿಯ ನಟ ಮ್ಯಾಥ್ಯೂ ಪೆರ್ರಿ ಇನ್ನಿಲ್ಲ…