ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೈಕಮಾಂಡ್ ಸೂಚನೆಯಂತೆ  ಡಿ.ವಿ ಸದಾನಂದಗೌಡರು ಚುನಾವಣೆ ನಿವೃತ್ತಿ- ಮಾಜಿ ಸಿಎಂ  ಬಿಎಸ್ ಯಡಿಯೂರಪ್ಪ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದ್ದು ಈ ನಡುವೆ ಮಾಜಿ ಸಿಎಂ ಡಿವಿ ಸದಾನಂದಗೌಡರು  ಹೈಕಮಾಂಡ್ ಸೂಚನೆಯಂತೆ ಚುನಾವಣೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸದಾನಂದಗೌಡರು ಚುನಾವಣೆಗೆ ಸ್ಪರ್ಧಿಸಲ್ಲ. ಚುನಾವಣೆಗೆ ಸ್ಪರ್ಧಿಸದಂತೆ ಸೂಚಿಸಲಾಗಿದೆ. ಪಕ್ಷದಲ್ಲಿ ಸಕ್ರಿಯರಾಗಿರುವಂತೆ ಸದಾನಂದಗೌಡರಿಗೆ ಕೇಂದ್ರ ನಾಯಕರು ಸೂಚನೆ ನೀಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

Related posts

ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಸೂಚನೆ.

ಬೆದರಿಕೆ ಪತ್ರ ಬಂದ ಸಾಹಿತಿಗಳಿಗೆ ರಕ್ಷಣೆ ನೀಡುವಂತೆ  ಸೂಚನೆ- ಗೃಹ ಸಚಿವ ಡಾ.ಜಿ. ಪರಮೇಶ್ವರ್ 

ಪ್ರಾಥಮಿಕ ಶಾಲೆ ಶಿಕ್ಷಕರಾಗುವವರಿಗೆ ಬಿಎಡ್ ಅರ್ಹತೆ ಸಂಬಂಧ ಕೇಂದ್ರದ ಅಧಿಸೂಚನೆ ವಜಾ…