ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿಶ್ವ ಅರಿವಳಿಕೆ ದಿನಾಚರಣೆ: ಅರಿವು ಮೂಡಿಸುವ ತುರ್ತು ಚಿಕಿತ್ಸೆಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

ಶಿವಮೊಗ್ಗ: ವಿಶ್ವ ಅರಿವಳಿಕೆ ದಿನಾಚರಣೆ ಅಂಗವಾಗಿ ನಗರದ ಗೋಪಿ ವೃತ್ತದಲ್ಲಿ ಅರಿವಳಿಕೆ ತಜ್ಞರ ಸಂಘ ಶಿವಮೊಗ್ಗ ಶಾಖೆ ಮತ್ತು ಮ್ಯಾಕ್ಸ್ ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಅರಿವು ಮೂಡಿಸುವ ತುರ್ತು ಚಿಕಿತ್ಸೆಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಾ! ನಾಗೇಂದ್ರ ಡಾಕ್ಟರ್ ಲತಾ ನಾಗೇಂದ್ರ. ವೈದ್ಯರಾದ ಡಾ. ಶಿವಕುಮಾರ್, ಡಾ. ಗುರುದತ್ತ, ಡಾಕ್ಟರ್ ಸಂಧ್ಯಾ ಡಾಕ್ಟರ್ ಚಂದ್ರಶೇಖರ್, ವೀಣಾ, ಡಾ. ಬಸವರಾಜ್, ಡಾ ಶ್ವೇತಾ ಮತ್ತಿತರರಿದ್ದರು

Related posts

ಸರ್ಕಾರಿ ನೌಕರರನ್ನು 90 ದಿನಗಳಿಗಿಂತ ಹೆಚ್ಚು `ಅಮಾನತು’ಗೊಳಿಸುವಂತಿಲ್ಲ : ಸುಪ್ರೀಂ ಕೋರ್ಟ್

ಯಡಿಯೂರಪ್ಪರ ನಿಯಂತ್ರಿಸಲು ಝಡ್‍ಪ್ಲಸ್ ಭದ್ರತೆ ಅಸ್ತ್ರ :ವೈ.ಬಿ.ಚಂದ್ರಕಾಂತ್

ರಾಜ್ಯದಲ್ಲಿ ಬರಗಾಲ: ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಆಗ್ರಹ.