ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ತಿಳಿಸುತ್ತೇನೆ- ಮಾಜಿ ಸಚಿವ ವಿ.ಸೋಮಣ್ಣ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕವಾದ ಬೆನ್ನಲ್ಲೆ ಪಕ್ಷದ ವಿರುದ್ದ ಪರೋಕ್ಷವಾಗಿ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ,  ಡಿಸೆಂಬರ್ 6 ಬಳಿಕ ನನ್ನ ಭಾವನೆ ತಿಳಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ,   ಅರವಿಂದ ಲಿಂಬಾವಳಿ ಹೇಳಿಕೆಕಗೆ ಸಮ್ಮತಿ ಇದೆ . ಬಿಜೆಪಿ ಪಕ್ಷದಲ್ಲಿ  ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆಯಂತಾಗಿದೆ.  ಡಿಸೆಂಬರ್ 6ರ ಬಳಿಕ ಎಲ್ಲವನೂ ‘ಹೇಳುತ್ತೇನೆ.  ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನ ಹೇಳುತ್ತೇನೆ ಎಂದರು.

ರಾಜಕಾರಣ  ಮನತನಕ್ಕೆ ಸೀಮಿತವಲ್ಲ.ನಾಟಕವು ಅಲ್ಲ .  ಒಳ ಒಪ್ಪಂದಕ್ಕೆ ಸೀಮಿತವಲ್ಲ. ನನ್ನನ್ನನ ಯಾರು ಸಂಪರ್ಕಿಸಿಲ್ಲ ನಾನು ಯಾರನ್ನೂ ಸಂಪರ್ಕಿಸಿಲ್ಲ ಎಂದು ವಿ.ಸೋಮಣ್ಣ ತಿಳಿಸಿದರು.

Related posts

ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ ಹೆಚ್ಚಳ ಘೋಷಣೆ…

ಕರ್ನಾಟಕದ ಯಾವ ಯಾವ ಜಿಲ್ಲೆಗಳಿಗೆ ಯಾವ ಯಾವ ಬಿರುದು..? ಇಲ್ಲಿದೆ ಮಾಹಿತಿ.

ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸುವುದು ಅಗತ್ಯ- ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ