ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಮಕ್ಕಳು, ಶಿಕ್ಷಕರು ಸೇರಿ ಹಲವರು ಭಾಗಿ.

ಶಿವಮೊಗ್ಗ: ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ  ವಿದ್ಯಾನಿಕೇತನ ಶಾಲೆಯಲ್ಲಿ ನಡೆಸಲಾಯಿತು.

ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿ ಶೋಭ ವೆಂಕಟರಮಣ ರವರು ವಹಿಸಿದ್ದರು .ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲ ಪದಾಧಿಕಾರಿಗಳು, ಬಿ ಆರ್ ಸಿ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣ, ರಾಮಕೃಷ್ಣ ಶಾಲೆಯ ಮುಖ್ಯೋಪಾಧ್ಯಾಯ ತೀರ್ಥೇಶ್. ಅರುಣ್, ಗಜೇಂದ್ರನಾಥ್ ಟಿ ವಿ. ಗಾಡಿ ಕೊಪ್ಪ ಕ್ಲಸ್ಟರ್ ಸಿ ಆರ್ ಶೈಲಶ್ರೀ ಮುಂತಾದವರು ಉಪಸ್ಥಿತರಿದ್ದರು.

Related posts

ಹಲವು ವರ್ಷಗಳಿಂದ ಡಾಂಬರ್ ಕಾಣದ ನವುಲೆ ಇಂದಿರಾ ಗಾಂಧಿ ಬಡಾವಣೆ ರಸ್ತೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ ಮಾಡಿದ ಸರ್ಕಾರ

ಟೀಕೆ ಮಾಡುವುದು ಬಿಜೆಪಿಯವರಿಗೆ ಒಂದು ರೋಗ-ಸಚಿವ ಮಧು ಬಂಗಾರಪ್ಪ