ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಜೆಡಿಎಸ್ ಮುಖಂಡ, ಪಾಲಿಕೆ ಮಾಜಿ ಸದಸ್ಯ ಗಾಡಿಕೊಪ್ಪ ರಾಜಣ್ಣ ಕಾಂಗ್ರೆಸ್ ಸೇರ್ಪಡೆ.

ಶಿವಮೊಗ್ಗ: ಜೆಡಿಎಸ್ ಮುಖಂಡ, ಪಾಲಿಕೆ ಮಾಜಿ ಸದಸ್ಯ ಗಾಡಿಕೊಪ್ಪ ರಾಜಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ನಿನ್ನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎಂ. ಶ್ರೀಕಾಂತ್ ಅವರೊಂದಿಗೆ ರಾಜಣ್ಣ ಕೂಡ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜಣ್ಣ ಸೇರಿದಂತೆ ಕಾಂಗ್ರೆಸ್ ಸೇರಿದ ಜೆಡಿಎಸ್ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

Related posts

ಎರಡನೇ ತರಗತಿಯಲ್ಲಿಯೇ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ವರ್ಷಿತಾ

ಮಕ್ಕಳಲ್ಲಿ ಸೇವಾ ಮನೋಭಾವನೆ ಬೆಳೆಸುವುದು ಅಗತ್ಯ-ಬಿ.ಸಿ.ಗೀತಾ

ಕಷ್ಟದಲ್ಲಿರುವವರ ಸೇವೆ ಮಾಡುವುದು ಪುಣ್ಯದ ಕಾರ್ಯ-ಪೂರ್ಣಿಮಾ ಸುನೀಲ್