ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ವಿನೋದ್ ಹುಟ್ಟು ಹಬ್ಬದ ಪ್ರಯುಕ್ತ ಎಸ್.ಕೆ. ಮರಿಯಪ್ಪ ಹಾಗೂ ಪ್ರಭಾಕರ್ ಗೌಡ, ಸುನಿಲ್, ರಘುವೀರ್ ಸಿಂಗ್ ನೇತೃತ್ವದಲ್ಲಿ ಇಂದು ಅನಾಥರಿಗೆ ಲಘು ಉಪಾಹಾರ ಮತ್ತು ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸುಮನ್ರಾಜ್, ಪುನೀಲ್, ಅಶೋಕ, ಅಪ್ಪು, ಶಿವಕುಮಾರ್, ಈಶ್ವರ್ ಇದ್ದರು.