ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ವಿನೋದ್ ಹುಟ್ಟುಹಬ್ಬ: ಅನಾಥರಿಗೆ ಲಘು ಉಪಾಹಾರ ಮತ್ತು ಹಣ್ಣು ವಿತರಣೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ವಿನೋದ್ ಹುಟ್ಟು ಹಬ್ಬದ ಪ್ರಯುಕ್ತ ಎಸ್.ಕೆ. ಮರಿಯಪ್ಪ ಹಾಗೂ ಪ್ರಭಾಕರ್ ಗೌಡ, ಸುನಿಲ್, ರಘುವೀರ್ ಸಿಂಗ್ ನೇತೃತ್ವದಲ್ಲಿ ಇಂದು ಅನಾಥರಿಗೆ ಲಘು ಉಪಾಹಾರ ಮತ್ತು ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸುಮನ್‍ರಾಜ್, ಪುನೀಲ್, ಅಶೋಕ, ಅಪ್ಪು, ಶಿವಕುಮಾರ್, ಈಶ್ವರ್ ಇದ್ದರು.

Related posts

ಸರ್ಕಾರದ ನಿರ್ಧಾರ: ಈ ವರ್ಷ ‘ಶಿಕ್ಷಕ ವರ್ಗಾವಣೆ’ ಇಲ್ಲ:

ನಾನು ಭ್ರಷ್ಟನಲ್ಲ,ಲಂಚ ಸ್ವೀಕರಿಸುವುದಿಲ್ಲ- ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿ

ಇಂಗ್ಲೀಷ್ ನಲ್ಲಿ ಪಿಎಚ್ ಡಿ ಪಡೆದ 93 ವರ್ಷದ ಅಜ್ಜಿ.