ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿಜಯದಶಮಿಯ ಬನ್ನಿ ಮುಡಿಯುವ ಕಾರ್ಯಕ್ರಮ: ವೇದಿಕೆ ನಿರ್ಮಾಣಕ್ಕೆ ಗುದ್ದಲಿಪೂಜೆ..

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‍ನಲ್ಲಿ (ಚಂದ್ರಶೇಖರ್ ಆಜಾದ್ ಮೈದಾನ) ದಸರಾ ಹಬ್ಬದ ವಿಜಯದಶಮಿಯ ಬನ್ನಿ ಮುಡಿಯುವ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ್, ಆಯುಕ್ತ ಮಾಯಣ್ಣ ಗೌಡ, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್ ಸೇರಿದಂತೆ ಪಾಲಿಕೆ ಸದಸ್ಯರು ಹಾಜರಿದ್ದರು.

Related posts

ಏಳು ಭಾಷೆಗಳಲ್ಲಿ ‘ಕಾಂತಾರ-1’ ಫಸ್ಟ್ ಲುಕ್, ಟೀಸರ್  ಬಿಡುಗಡೆ

ಅತ್ಯಂತ ಸಡಗರ ಸಂಭ್ರಮದಿಂದ ಹಲವು ಕಾರ್ಯಕ್ರಮಗಳ ಮೂಲಕ ಕಲಾ ದಸರಾ ಆಚರಣೆ-ಸುರೇಖಾ ಮುರುಳೀಧರ್

ಅಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತೆ ಉತ್ತರಿಸಲಿ – ಬಿಎಲ್ ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು.