ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆದಿಚುಂಚನಗಿರಿ ಶ್ರೀಗಳಿಂದ ಶ್ರೀ ಸೋಮೇಶ್ವರ ಸ್ವಾಮಿಗೆ ಹೋಮ – ಹವನ”

 ಶಿವಮೊಗ್ಗ:  ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಹೊರವಲಯದ ಗುರುಪುರದ “ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಆಯೋಜಿಸಲಾಗಿದ್ದ ಹೋಮ, ಹವನಾದಿಗಳನ್ನು ,ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ  ದಿವ್ಯಸಾನಿಧ್ಯದಲ್ಲಿ ನೆರವೇರಿತು.
ಈ ಪೂಜಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ  ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜಿಯವರು, ಪೂಜ್ಯ ಶ್ರೀ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು, ಗಣ್ಯರು, ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

Related posts

ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ರಾಗಿಗುಡ್ಡ ಪ್ರವೇಶಿಸದಂತೆ ಪೊಲೀಸರಿಂದ ತಡೆ

ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಹೆಚ್ಚಳ.

ಹಬ್ಬ, ಮದುವೆ, ರಾಜಕೀಯ ಸಾರ್ವಜನಿಕ ಸಮಾರಂಭಗಳಲ್ಲಿ ಪಟಾಕಿ ಬಳಕೆ ನಿಷೇಧ.