ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆತಂಕಪಡುವ ಅವಶ್ಯಕತೆ ಇಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಘಟನೆಗೆ ಕಾರಣ ಯಾರು ಅನ್ನೋದರ ಬಗ್ಗೆ ತನಿಖೆ ಮಾಡುತ್ತಿದ್ದಾರೆ.  ಕಾನೂನು ಸುವ್ಯವಸ್ಥೆ ಎಡಿಜಿಪಿಯನ್ನ ಘಟನಾ ಸ್ಥಳಕ್ಕೆ ಕಳಿಸಿದ್ದೇವು . ಎರಡು ಕಡೆಯಿಂದಲೂ ಕಲ್ಲು ಹೊಡೆದಿದ್ದಾರೆ. ಪ್ರಕರಣ ಸಂಬಂಧ ಕೆಲವರ ಬಂಧನ ಆಗಿದೆ. ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ನಂತರ ಪೂರ್ಣಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

Related posts

ಎನ್ಎಸ್ಎಸ್ ಇಂದ ನಿಸ್ವಾರ್ಥ ಮನೋಭಾವ- ಡಾ. ನಾಗರಾಜ್ ಪರಿಸರ.

ಜಾಗತಿಕ ಹಸಿವು ಸೂಚ್ಯಂಕ: ಭಾರತದ ಕೆಳಮಟ್ಟದ ಶ್ರೇಯಾಂಕ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ.

 ಬಾಂಬ್ ಬೆದರಿಕೆ ಕರೆ: ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್.