ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಚಿವ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಜಿಲ್ಲಾ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಬಿ. ಏಸುದಾಸ್ ಸೇರಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ.

ಶಿವಮೊಗ್ಗ:  ಜಿಲ್ಲಾ ಕಾಂಗ್ರೆಸ್  ಸಮಿತಿ ಶಿವಮೊಗ್ಗ ಇದರ ಆಶ್ರಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಜಿಲ್ಲಾ ಕ್ರೈಸ್ತ ಒಕ್ಕೂಟದ ಅಧ್ಯಕ್ಷರಾದ ಬಿ. ಏಸುದಾಸ್ ಹಾಗೂ ವಿವಿಧ ಪಕ್ಷಗಳ ಪ್ರಮುಖರು ನಿನ್ನೆ ನಗರದ ಸಂತ ಥಾಮಸ್ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕ್ರೈಸ್ತ ಮುಖಂಡರಾದ ವಿಲ್ಸನ್ ಆಂತೋನಿ ರಾಜ್ಯ ಕ್ರೈಸ್ತ ಮುಖಂಡ ಯೇಸುದಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಆರ್.ಎಂ.ಮಂಜುನಾಥ ಗೌಡ. ಆಯನೂರು ಮಂಜುನಾಥ್. ಕಲೀಮ್ ಪಾμÁ, ಎನ್.ರಮೇಶ್. ಎಸ್.ಕೆ.ಮರಿಯಪ್ಪ, ಧೀರರಾಜ್ ಹೊನ್ನವಿಲೆ, ವೈ.ಎಚ್. ನಾಗರಾಜ್, ಹಿರಣ್ಣಯ್ಯ, ಐಡಿಯಲ್ ಗೋಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕ್ರೈಸ್ತ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Related posts

ಪತ್ನಿ ಅನುಮತಿ ಇಲ್ಲದೇ ಗಂಡ ಫೋನ್ `ಸಂಭಾಷಣೆಯನ್ನು ರೆಕಾರ್ಡ್’ ಮಾಡುವಂತಿಲ್ಲ- ಹೈಕೋರ್ಟ್.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: KAT ಮೊರೆ ಹೋದ ಶಿಕ್ಷಕ ಅಭ್ಯರ್ಥಿಗಳು

ವಾಹನ ಸವಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಎಲ್ ಮತ್ತು ಆರ್ ಸಿಗೆ ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ಸ್ ವಿತರಣೆ.