ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹೊಸಮನೆಯಲ್ಲಿ ಐ ಮಾಸ್ಟ್ ದೀಪಗಳ ಉದ್ಘಾಟನೆ.

ಶಿವಮೊಗ್ಗ:  ನಗರದ ಹೊಸಮನೆ ಬಡಾವಣೆಯ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಅನುದಾನದಲ್ಲಿ  ಹೊಸಮನೆ 3ನೇ ತಿರುವಿನ್ನ ಶ್ರೀ ತುಂಗ- ಭದ್ರಾ ಕನ್ನಡ ಯುವಕರ ಸಂಘದ ವೃತದಲ್ಲಿ ಹಾಗೂ ಬಡಾವಣೆಯ ಆರನೇ ಮುಖ್ಯರಸ್ತೆಯ ಶ್ರೀವಜ್ರೇಶ್ವರಿ ಆಟೋ ನಿಲ್ದಾಣದ ವೃತ್ತದಲ್ಲಿ ಹೈ ಮಸ್ಟ್ ದೀಪವನ್ನು ಅಳವಡಿಸಿದ್ದು  ನಿನ್ನೆ ಸಂಜೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ರವರು ಬಡಾವಣೆಯ ಪ್ರಮುಖರೊಂದಿಗೆ ಉದ್ಘಾಟಿಸಿದರು*
*ಈ ಸಂದರ್ಭದಲ್ಲಿ ಮುಖಂಡರಾದ ಕೆ.ರಂಗನಾಥ್ ಬಡಾವಣೆಯ ಪ್ರಮುಖರಾದ ಕಮಲಮ್ಮ, ರೇಣುಕಮ್ಮ, ದೀಪು, ಗೋಪಿ ಆಚಾರಿ ,ರಾಜೇಶ್ ಮಂದಾರ, ಕೆ. ಸಿ ವೆಂಕಟೇಶ್, ಕಿರಣ್, ವಿನಯ್, ಚಂದ್ರು ಗೆಡ್ಡೆ, ಹನುಮಂತು, ಯೋಗೀಶ್ ಉಡುಪ ಇತರರು ಇದ್ದರು*

Related posts

ಉದ್ಯಮಿಗೆ ವಂಚನೆ ಪ್ರಕರಣ: 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಅಭಿನವ ಹಾಲಶ್ರೀ .

ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ತಿಳಿಸುತ್ತೇನೆ- ಮಾಜಿ ಸಚಿವ ವಿ.ಸೋಮಣ್ಣ.

ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ: ಅಪಘಾತದಲ್ಲಿ ಮೃತ ವಿತರಕರಿಗೆ 2ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆ ಜಾರಿ