ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಜಾಪ ದಿಂದ ದಸರಾ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆಗೆ ಆಹ್ವಾನ

ಶಿವಮೊಗ್ಗ : ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠದ ಕಾಲಭೈರವೇಶ್ವರ ದೇವಾಲಯ ಆವರಣದಲ್ಲಿ ಅ.22 ರಂದು ಭಾನುವಾರ ನಡೆಯುವ ದಸರಾ ಕಾರ್ಯಕ್ರಮದಲ್ಲಿ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಒಂದು ತಂಡದಲ್ಲಿ ಕನಿಷ್ಠ ಐದು ಮಂದಿ, ಗರಿಷ್ಠ ಎಂಟು ಮಂದಿ ಇರಬಹುದು. ಪ್ರತಿ ವರ್ಷದಂತೆ ಈ ವರ್ಷವೂ ಏರ್ಪಡಿಸಲಾಗಿದೆ. ಆಸಕ್ತಿಯಿರುವ ತಂಡಗಳು ಅ.15 ರ ಒಳಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಅಧ್ಯಕ್ಷರಾದ ಡಿ.ಮಂಜುನಾಥ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts

ಮುಂದೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಲ್ಲಿಕಾರ್ಜುನ ಖರ್ಗೆ ಭವಿಷ್ಯ..

ಅವಾಚ್ಯವಾಗಿ ಕಮೆಂಟ್, ತೇಜೋವಧೆ ಯತ್ನ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು.

ಸಮಪ್ರಮಾಣದ ಪರಿಹಾರ, ಮನೆಗೊಂದು ಉದ್ಯೋಗ, ಸೈಟ್ ಗಾಗಿನ ನಿರಾಶ್ರಿತರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ.