ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎನ್ ಡಿಎಗೆ ಜೆಡಿಎಸ್ ಸೇರ್ಪಡೆ ದೊಡ್ಡ ಶಕ್ತಿ  ಬಂದಂತಾಗಿದೆ-ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು:, ಎನ್ ಡಿಎಗೆ ಜೆಡಿಎಸ್ ಸೇರ್ಪಡೆ ದೊಡ್ಡ ಶಕ್ತಿ  ಬಂದಂತಾಗಿದೆ. ಎಚ್ ಡಿಕೆ ನಿರ್ಧಾರದಿಂದ ದೊಡ್ಡ ಶಕ್ತಿ ಬಂದಿದೆ. ಮೈತ್ರಿಯಿಂದ ಎಲ್ಲಾ ಲೋಕಸಭಾ ಕ್ಷೇತ್ರದಲ್ಲೂ ಗೆಲ್ಲಲು ಸಹಕಾರಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ತಿಳಿಸಿದರು.

ಕಾವೇರಿ ವಿವಾದ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ವೈ,  ಕಾವೇರಿಕೊಳ್ಳದ ಡ್ಯಾಂಗೆ ತಜ್ಞರನ್ನ ಕಳುಹಿಸಿ  ವಸ್ತುಸ್ಥಿತಿ ಪರಿಶೀಲಿಸಲಿ ಎಂದು  ಸಲಹೆ ನೀಡಿದ್ದಾರೆ.

ಈ ಕುರತು ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಬೆಂಗಳೂರಿಗೆ ನೀರು ಕೊಡದೆ ಇರುವ ಸ್ಥಿತಿ ನಿರ್ಮಾಣವಾಗಿದೆ.  ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿಯಲ್ಲಿ ಸರ್ಕಾರ ಇಲ್ಲ. ಕಾವೇರಿ ವಿಷಯದಲ್ಲಿ ಸರ್ಕಾರ ಸುಪ್ರೀಂಕೋರ್ಟ್ ಗೆ  ಮೇಲ್ಮನವಿ ಸಲ್ಲಿಸಲಿ. ಸುಪ್ರೀಂ ಕೋರ್ಟ್ ಗೆ  ಮನವರಿಕೆ ಮಾಡಲಿ ಎಲ್ಲರು ರಾಜ್ಯ ಸರ್ಕಾರದ ಪರ ಇದ್ದಾರೆ ಎಂದರು.

 

Related posts

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚನೆ: ನಿಷ್ಠರು-ಭಿನ್ನರಿಗೂ ಮಣೆ: ಕರ್ನಾಟಕದ ಇಬ್ಬರಿಗೆ ಸ್ಥಾನ.

ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವ: ವಿಜೃಂಭಣೆಯ ರಥೋತ್ಸವ.

ವಿಶ್ವ ಬಂಟರ ಸಾಂಸ್ಕೃತಿಕ ಸ್ಪರ್ಧೆ ಮತ್ತು ವಿಶ್ವ ಬಂಟರ ಕ್ರೀಡಾಕೂಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂಪಾಯಿ ಒಂದು ಲಕ್ಷ.