ಶಿವಮೊಗ್ಗ; ಪತ್ರಕರ್ತ, ಸಾಹಿತಿ ಶಿ.ಜು.ಪಾಶ (ಜುಬೇರ್ ಪಾಶ) ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಹಿರಿಯ ಮುಖಂಡ ಆಯನೂರು ಮಂಜುನಾಥ್ರವರ ಸಮ್ಮುಖದಲ್ಲಿ ಶಿ.ಜು.ಪಾಶ ಕಾಂಗ್ರೆಸ್ಗೆ ಸೇರ್ಪಡೆಯಾದರು.