ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದಿವ್ಯ ಪ್ರವೀಣ್ ಅವರಿಗೆ `ಕನಕಶ್ರೀ ಚೇತನ ಪತಂಜಲಿ ರತ್ನ’ ರಾಜ್ಯ ಪ್ರಶಸ್ತಿ.

ಶಿವಮೊಗ್ಗ: ಜೆಸಿಐ ಶಿವಮೊಗ್ಗದ ಸಹ ಸಂಚಾಲಕಿ ದಿವ್ಯ ಪ್ರವೀಣ್ ಅವರಿಗೆ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಯು `ಕನಕಶ್ರೀ ಚೇತನ ಪತಂಜಲಿ ರತ್ನ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಇತ್ತೀಚೆಗೆ ಹೊಸಮನೆ ಮೂರನೇ ತಿರುವಿನಲ್ಲಿರುವ ಪತಂಜಲಿ ಯೋಗ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ದಿವ್ಯ ಪ್ರವೀಣ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಜೆ. ನಾಗರಾಜ್, ಪ್ರಮುಖರಾದ ಎ.ಹೆಚ್. ಶ್ಯಾಮಲಾ, ಜಿ.ಇ. ಶಿವಾನಂದಪ್ಪ, ಪರಿಸರ ಸಿ. ರಮೇಶ್, ಟಿ.ಎನ್. ಶಶಿಧರ್ ಸೇರಿದಂತೆ ಹಲವರಿದ್ದರು.

Related posts

ಕ್ರೀಡೆಗಳು ಹಿರಿಯರಿಗೆ ಉಲ್ಲಾಸ ತರುತ್ತವೆ-ಪಾಲಿಕೆ ಮೇಯರ್ ಶಿವಕುಮಾರ್

ಸರ್ಕಾರಿ ಪ್ರಾಯೋಜಿತದ ದಾಳಿಕೋರರಿಂದ ನಮ್ಮ ಫೋನ್ ಗಳ ಹ್ಯಾಕ್ ಮಾಡಲು ಯತ್ನ: ವಿಪಕ್ಷಗಳಿಂದ ಗಂಭೀರ ಆರೋಪ

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿ: ಟಿಕೆಟ್ ಸಿಗುವ ಭರವಸೆ ಇದೆ- ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ. ರಮೇಶ್ ಶೆಟ್ಟಿ