ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ನಿಯೋಗದಿಂದ ಕೆಆರ್ ಎಸ್  ಡ್ಯಾಂ ಭೇಟಿ ಮುಂದೂಡಿಕೆ.

ಮಂಡ್ಯ:  ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ನೀರಿನ ಮಟ್ಟ ಕಡಿಮೆ ಇದ್ದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ  ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ರೈತ ಸಂಘಟನೆಗಳು  ಮತ್ತು ಬಿಜೆಪಿ ಪ್ರತಿಭಟನೆ ನಡೆಸಿತ್ತಿದೆ. ಈ ಮಧ್ಯೆ ನಾಳೆ ನಿಗದಿಯಾಗಿದ್ದ ಬಿಜೆಪಿ ನಿಯೋಗದ  ಕೆಆರ್ ಎಸ್ ಜಲಾಶಯದ ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆಯಾಗಿದೆ.

ನಾಳೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ಈ ಹಿಂದೆ ಪ್ರತಿಭಟನೆಯನ್ನು ಕೂಡಾ ಎರಡು ಬಾರಿ ಮುಂದೂಡಿದ್ದ ಬಿಜೆಪಿ, ರಾಜ್ಯ ಕಾರ್ಯಕಾರಣಿ ಸಭೆಯನ್ನು ಕೂಡಾ ಮುಂದೂಡಿತ್ತು.

ಬಿಜೆಪಿ ನಾಯಕರು ನಿಯೋಗದಲ್ಲಿ ತೆರಳಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ವಸ್ತುಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

Related posts

ಆನೆಗಳ ಹಾವಳಿ ತಡೆಗೆ ರೈಲ್ವೆ ಕಂಬಿ ಆಳವಡಿಸಲು ಕ್ರಮ ವಹಿಸಿ-ಸಚಿವ ಕೆ.ಜೆ. ಜಾರ್ಜ್ ಸೂಚನೆ.

ಎಲ್ಲ ಸದಸ್ಯರ ಸಹಕಾರಿಂದ ಸಂಘಟನೆ ಸದೃಢ-ಎನ್.ಗೋಪಿನಾಥ್

ಆಹ್ವಾನ ಇಲ್ಲದೆ ಜಿ-20 ಸಭೆಗೆ ನಾನು ಹೇಗೆ ಹೋಗಲಿ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ.