ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗರ್ಭಿಣಿಯರಿಗೆ ಸೀಮಂತ, ಮಡಿಲು ತುಂಬುವ ಕಾರ್ಯಕ್ರಮ.

ಶಿವಮೊಗ್ಗ: ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಚನ್ನಮುಂಬಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಅವರು ಗ್ರಾಮದ ಗರ್ಭಿಣಿಯರಿಗೆ ಆಯೋಜಿಸಿದ್ದ ಸೀಮಂತ ಕಾರ್ಯಕ್ರಮದಲ್ಲಿ ಪ್ರಯತ್ನ ತಂಡದ ಅಧ್ಯಕ್ಷೆ ಪ್ರತಿಭಾ ಅರುಣ್ ಪಾಲ್ಗೊಂಡು ಗರ್ಭಿಣಿಯರಿಗೆ ಮಡಿಲು ತುಂಬಿದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ, ತಾಲೂಕು ಬಿಜೆಪಿ ಅಧ್ಯಕ್ಷ ರತ್ನಾಕರ್ ಶೆಣೈ, ಮ್ಯಾಮ್‍ಕೋಸ್ ನಿರ್ದೇಶಕ ಜಿ.ಈ. ವಿರುಪಾಕ್ಷಪ್ಪ, ಗ್ರಾಮ ಪಂಚಾಯಿತಿ ಸದಸÀ ಜಿ. ಮಂಜುನಾಥ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸುಲಭ ಶೌಚಾಲಯ ಸಂಸ್ಥಾಪಕ ಬಿಂದೇಶ್ವರ ಪಾಠಕ್ ನಿಧನ: ಸಂತಾಪ ಸೂಚಿಸಿದ ಸಚಿವ ಎಚ್.ಕೆ ಪಾಟೀಲ್. 

ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರಿಗೆ ಸಿಗುವ ಸೌಲಭ್ಯ ಕಡಿತ ಬೇಡ.