ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎಲೆಕ್ಷನ್ ವೇಳೆಗೆ ಕೆಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಬಂದರೂ ಅಚ್ಚರಿ ಇಲ್ಲ-ಸಚಿವ ಎಂಬಿ ಪಾಟೀಲ್​

ರಾಯಚೂರು :  ಲೋಕಸಭೆ ಚುನಾವಣೆ ವೇಳೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಬಂದರೂ ಅಚ್ಚರಿಯಿಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಲೋಕಸಭೆ ಚುನಾವಣೆ ವೇಳೆಗೆ ಕೆಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಬಂದರೂ ಆಶ್ಚರ್ಯ ಪಡಬೇಕಿಲ್ಲ.  ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ವಿಚಾರ ಮಾಡುತ್ತೇವೆ. ಈಶ್ವರಪ್ಪ ಬಹಳ ಮೇಧಾವಿಗಳು. ಅವರ ಹೇಳಿಕೆಗೆ ನಾನು ಉತ್ತರ ಕೊಡಲು ಬಯಸಲ್ಲ ಎಂದರು.

Related posts

ಪ್ರಕೃತಿಯ ವಿಸ್ಮಯವು ಛಾಯಾಚಿತ್ರಗಳಲ್ಲಿ ಸೆರೆ- ಡಾ. ಶೇಖರ್ ಗೌಳೇರ್

ನಾನು ಎಲ್ಲರ ಸ್ಪೀಕರ್:  ರಾಜಕೀಯ, ಜಾತಿ ಧರ್ಮದಿಂದ ಆ ಸ್ಥಾನವನ್ನ ನೋಡಬಾರದು -ಯು.ಟಿ ಖಾದರ್.

ಪಟಾಕಿ ದುರಂತ: ಬೆಂಕಿಯ ಕಿಡಿ ತಗುಲಿ ಪಟಾಕಿ ಸಿಡಿದು ಯುವಕ ಸಾವು.