ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತೆ ಉತ್ತರಿಸಲಿ – ಬಿಎಲ್ ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು.

ಬೆಂಗಳೂರು :   ಕಾಂಗ್ರೆಸ್ ನ 40 ರಿಂದ 45 ಶಾಸಕರು ಬಿಜೆಪಿ ಸರ್ಕಾರದಲ್ಲಿದ್ದಾರೆ ಎಂದ  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ  ಬಿಎಲ್ ಸಂತೋಷ್ ಗೆ  ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಇದಕ್ಕೆ  ಬಿಎಲ್ ಸಂತೋಷ್ ಅವರು ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಮಾತನಾಡಿದ  ಸಚಿವ ಪ್ರಿಯಾಂಕ್ ಖರ್ಗೆ, ಮೊದಲು ಅವರ ಶಾಸಕರು, ಸಂಸದರನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ. ಒಂದು ದಿನ ಅಲ್ಲ ಒಂದು ತಿಂಗಳ ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಸವಾಲು ಹಾಕಿದರು.

Related posts

ಪದವೀಧರರಿಗೆ ಗುಡ್ ನ್ಯೂಸ್ : 8283 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ SBI

ಚಂದ್ರಯಾನ ಯಶಸ್ಸಿಗೆ ವಾಣಿಜ್ಯ ಕೈಗಾರಿಕಾ ಸಂಘ ಅಭಿನಂದನೆ

ಜಿ ಎಮ್‍ನಲ್ಲಿ ಶಿಕ್ಷಕರಿಗೆ ‘ಸಾಮರ್ಥ್ಯ ಅಭಿವೃದ್ಧಿ’ ತರಬೇತಿ ಕಾರ್ಯಾಗಾರ