ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮೇರಾ ಮಿಟ್ಟಿ ಮೇರಾ ದೇಶ್’ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್.ಎನ್, ಚನ್ನಬಸಪ್ಪ

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‍ನಲ್ಲಿ ಇಂದು `ಮೇರಾ ಮಿಟ್ಟಿ ಮೇರಾ ದೇಶ್’ (ನನ್ನ ಮಣ್ಣು ನನ್ನ ಭೂಮಿ) ಕಾರ್ಯಕ್ರಮವನ್ನು ಶಾಸಕ ಎಸ್.ಎನ್, ಚನ್ನಬಸಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತೃಭೂಮಿಯ ಘನತೆ ಹಾಗೂ ಸ್ವಾತಂತ್ರ್ಯ ಕಾಪಾಡಲು ತಮ್ಮ ಪ್ರಾಣ ತ್ಯಾಗ ಮಾಡಿದ ವೀರರಿಗೆ ಪ್ರಣಾಮಗಳು ಮತ್ತು ಮಾತೃಭೂಮಿಗಾಗಿ ಪ್ರತಿದಿನ, ಪ್ರತಿಕ್ಷಣ ಜೀವನದ ಪ್ರತಿ ಕಣವೂ ಬದುಕುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಅರ್ಪಿಸುವ ನಿಜವಾದ ಗೌರವ ಎಂಬ ಪ್ರಧಾನಿಯವರ ಹೇಳಿಕೆಯ ಶಾಶ್ವತ ನಾಮಫಲಕವನ್ನು ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಆಯುಕ್ತರಾದ ಮಾಯಣ್ಣ ಗೌಡ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಗೋವಿಂದ ರಾಜ್, ಮಹಾನಗರ ಪಾಲಿಕೆಯ ಉಪ ಆಯುಕ್ತರು ಮತ್ತು ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Related posts

ರಾಗಿಗುಡ್ಡ ಘಟನೆ: ಪ್ರಚೋದನಾಕಾರಿ ಹೇಳಿಕೆಗಳಿಗೆ ಕಿವಿಗೊಡದೇ ಶಾಂತಿ ಕಾಪಾಡಬೇಕು-ಆಮ್ ಆದ್ಮಿ ಪಾರ್ಟಿ ಮನವಿ.

ಮತ್ತೆ ಬಿಜೆಪಿ ಸೇರ್ತಾರಾ ಶಾಸಕ ಗಾಲಿ ಜನಾರ್ದನ ರೆಡ್ಡಿ….?

ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ಮನೆಗಳಿಗೆ ಖಾತೆ ನೀಡಲು ಸಚಿವ ಕೃಷ್ಣಭೈರೇಗೌಡರಿಗೆ ರೇಖಾ ರಂಗನಾಥ್ ಮನವಿ