ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರುದ್ರರೂಪಿಣಿ ಸ್ನೇಹಸಂಘದ ಸಮುದಾಯ ಭವನ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಶಿವಮೊಗ್ಗ: ಪಾಲಿಕೆ ಅನುದಾನದಲ್ಲಿ ವಿನೋಬನಗರ ಮೂರನೇ ತಿರುವಿನಲ್ಲಿ ರುದ್ರರೂಪಿಣಿ ಸ್ನೇಹಸಂಘದ ಸಮುದಾಯ ಭವನ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ರಾಹುಲ್ ಬಿದರೆ. ರುದ್ರ ರೂಪಿಣಿ ಸ್ನೇಹ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್. ಉಪಾಧ್ಯಕ್ಷ ವಿನಯ್ ದತ್ತಾತ್ರಿ, ಕಾರ್ಯದರ್ಶಿ ಶ್ರೀಕಾಂತ್, ಖಜಾಂಜಿ ಗಣೇಶ್, ಸುಧೀರ್ ನಾಯಕ್ ಹಾಗೂ ಸಂಘದ ನಿರ್ದೇಶಕರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ.

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ –ಡಿಸಿಎಂ ಡಿ.ಕೆ ಶಿವಕುಮಾರ್

ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್. ಕಾರಣವೇನು..?