ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ತಾಲ್ಲೂಕು ಶಿವ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷ ಕೆಂಪಳ್ಳಿ ಗಂಗಣ್ಣರಿಗೆ ಸಂಸದ ಬಿವೈ ರಾಘವೇಂದ್ರ ಅಭಿನಂದನೆ.

ಶಿಕಾರಿಪುರ: ತಾಲ್ಲೂಕು ಶಿವ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈಸೂರು ಗ್ರಾಮದ ಕೆಂಪಳ್ಳಿ ಗಂಗಣ್ಣ ಅವರನ್ನು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಶಿಕಾರಿಪುರ ಮಂಡಲ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಶಿಕಾರಿಪುರ ನಗರ ಅಧ್ಯಕ್ಷರಾದ ಮೋಹನ್ ಹಾಗೂ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವ ಮಧು ಬಂಗಾರಪ್ಪ ಸೂಚನೆ

ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ ಬಿವೈ ವಿಜಯೇಂದ್ರಗೆ ಸಂಭ್ರಮ, ಸಡಗರದಿಂದ ಸ್ವಾಗತ.

ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ-ಸಿಎಂ ಸಿದ್ದರಾಮಯ್ಯ