ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಮ್ಮೂರ ಶಿವಮೊಗ್ಗ ದಸರಾ: ಮಕ್ಕಳ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗಳಿಗೆ ಚಾಲನೆ.

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಮ್ಮೂರ ಶಿವಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ಸಮಿತಿಯಿಂದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 14ರಿಂದ 17 ವರ್ಷ ವಯಸ್ಸಿನ ಮಕ್ಕಳ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಮಕ್ಕಳ ದಸರಾ ಸಮಿತಿಯ ಅಧ್ಯಕ್ಷೆ ರೇಖಾ ರಂಗನಾಥ್, ಪಾಲಿಕೆ ಸದಸ್ಯರಾದ ಕೆ. ಶಂಕರ್ ಗನ್ನಿ, ಸುನೀತಾ ಅಣ್ಣಪ್ಪ, ಮಂಜುಳಾ ಶಿವಣ್ಣ, ಕಾಂಗ್ರೆಸ್ ಪಕ್ಷದ ಮುಖಂಡರಾದ ರವಿಕುಮಾರ್, ಕೆ.ರಂಗನಾಥ್, ಶಿವಕುಮಾರ್, ಸುರೇಶ್ ಶೆಟ್ಟಿ, ಕರಾಟೆ ಅಸೋಸಿಯೇಷನ್‍ನ ಅಲ್ತಾಫ್, ವಿನೋದ್‍ಕುಮಾರ್ ಹಾಗೂ 18 ಜಿಲ್ಲೆಯಿಂದ ಆಗಮಿಸಿದ ಕರಾಟೆ ತರಬೇತುದಾರರು ಉಪಸ್ಥಿತರಿದ್ದರು.

Related posts

ಖಾಲಿಯಾಗುತ್ತಾ ಭೂಮಿಯ ಮೇಲಿನ ʼಆಮ್ಲಜನಕ..? ಭಯ ಹುಟ್ಟಿಸಿದ ವಿಜ್ಞಾನಿಗಳ ಹೊಸ ಸಂಶೋಧನೆ.!

ಸರ್ಕಾರಿ ಪ್ರಾಯೋಜಿತದ ದಾಳಿಕೋರರಿಂದ ನಮ್ಮ ಫೋನ್ ಗಳ ಹ್ಯಾಕ್ ಮಾಡಲು ಯತ್ನ: ವಿಪಕ್ಷಗಳಿಂದ ಗಂಭೀರ ಆರೋಪ

ಕಲೆ ಸವಾಲು ಎದುರಿಸುವ ಶಕ್ತಿ ನೀಡುತ್ತದೆ-ಜಿ.ಎಸ್.ನಾರಾಯಣರಾವ್