ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಕ್ಕಳ ದಸರಾ – ರಾಜ್ಯಮಟ್ಟದ ಕುಡೋ ಮಾರ್ಷಲ್ ಆಟ್ರ್ಸ್ ಪಂದ್ಯಾವಳಿಯಲ್ಲಿ ಪೃಥ್ವಿ ಕೆ.ಎಸ್. ಪ್ರಥಮ

 

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಮ್ಮೂರ ಶಿವಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ಸಮಿತಿಯಿಂದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕೂಡೋ ಮಾರ್ಷಲ್ ಆಟ್ರ್ಸ್ ಪಂದ್ಯಾವಳಿಯಲ್ಲಿ ಆರು ವರ್ಷದ ವಯೋಮಿತಿಯ 18 ಕೆಜಿ ವಿಭಾಗದಲ್ಲಿ ನಗರದ ಹೊಸಮನೆ ಬಡಾವಣೆಯ ಚೈತ್ರ ಕೆ.ಆರ್., ಸುರೇಶ್ ದಂಪತಿಯ ಪುತ್ರ್ ಪೃಥ್ವಿ ಕೆ.ಎಸ್. ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ

Related posts

ನನ್ನ ಮಣ್ಣು, ನನ್ನ ದೇಶ” ಅಭಿಯಾನಕ್ಕೆ ಚಾಲನೆ

ಬೆಳಿಗ್ಗೆ ಪೊಲಿಸ್ ಡ್ಯೂಟಿ, ರಾತ್ರಿಯಾದ್ರೆ ಕಳ್ಳತನ:  ಹೆಡ್​ ಕಾನ್ಸ್​ ಟೇಬಲ್ ಬಂಧನ.

ಎಪಿಎಂಸಿ ಪರವಾನಗಿದಾರರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಆಗ್ರಹ