ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ- ಸಿದ್ಧರಾಮಯ್ಯ.

ವಿಜಯನಗರ: ಸದ್ಯ ನಾನೇ ಸಿಎಂ,   ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು, ಎರಡುವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ವಿಚಾರಕ್ಕೆ ತೆರೆ ಎಳೆದ್ರಾ ಎಂಬ ಕುತೂಹಲ ಉಂಟಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಅಧಿಕಾರ ಇಲ್ಲದೆ ಇರಲು ಆಗಲ್ಲ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಸದ್ಯ ನಾನೇ ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಡಿಸಿಎಂ ಮಾಡುವುದು ಹೈಕಮಾಂಡ್  ಬಿಟ್ಟ ವಿಚಾರ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿಸುವ ಬಗ್ಗೆ  ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

Related posts

ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ -ಹವಮಾನ ಇಲಾಖೆ ಮುನ್ಸೂಚನೆ

ಹೆಸರು ಬದಲಾವಣೆಯಿಂದ ಏನು ಪ್ರಯೋಜನ ಇಲ್ಲ- ಜನರಿಗೆ ಅನುಕೂಲ ಮಾಡಲಿ-ಡಿಸಿಎಂ ಡಿ.ಕೆ ಶಿವಕುಮಾರ್  ಸಲಹೆ.

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ: 46 ಕೋಟಿ ಜನ ಪ್ರಯಾಣ- ಸಾರಿಗೆ ಸಚಿವ ರಾಮಲಿಂಗರೆಡ್ಡಿ