ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ರಾಗಿಗುಡ್ಡ ಪ್ರವೇಶಿಸದಂತೆ ಪೊಲೀಸರಿಂದ ತಡೆ

ಶಿವಮೊಗ್ಗ: ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಗಿಗುಡ್ಡಕ್ಕೆ ಪ್ರವೇಶಿಸದಂತೆ ಇಂದು ಪೊಲೀಸರು ತಡೆ ಹಿಡಿದು ಅವರನ್ನು ದಾವಣಗೆರೆಗೆ ಕರೆದೊಯ್ದರು.
ರಾಗಿಗುಡ್ಡದಲ್ಲಿ ಈಗಾಗಲೇ 144 ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿದೆ. ಆದ್ದರಿಂದ ಪ್ರಮೋದ್ ಮುತಾಲಿಕ್ ಅವರು ಪ್ರಚೋದನಕಾರಿಯಾಗಿ ಭಾಷಣ ಮಾಡಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂದಿನ ಮೂವತ್ತು ದಿನಗಳ ಕಾಲ ಶಿವಮೊಗ್ಗ ಪ್ರವೇಶಿದಂತೆ ನೋಟೀಸ್ ಜಾರಿ ಮಾಡಿದ್ದಾರೆ.

 

Related posts

ದೇಶಕ್ಕಾಗಿ ಸೇವೆ ಮಾಡುವ ಕಾರ್ಯವು ಅತ್ಯಂತ ಶ್ರೇಷ್ಠ-ನಿವೃತ್ತ ಯೋಧ ಕರ್ನಲ್ ಗೋಪಾಲ್ ಕೌಶಿಕ್

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಏಕಕಾಲದಲ್ಲಿ ಪರ ಮತ್ತು ವಿರೋಧ ಪ್ರತಿಭಟನೆ.

ಪಿ.ಇ.ಎಸ್. ಕ್ಯಾಂಪಸ್‍ನಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಡಿಜಿಟಲ್ ಕನ್ಸ್ಟ್ರಕ್ಷನ್ ಆರಂಭ