ಶಿವಮೊಗ್ಗ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಂದು ಬಸವನಗುಡಿಯ 3ನೇ ತಿರುವಿನಲ್ಲಿರುವ ಆನಂದಸಾಯಿ ಶಿಕ್ಷಣ ಸಂಸ್ಥೆಯ ಮಕ್ಕಳು ರಾಧೆ-ಕೃಷ್ಣರ ವೇಷ ತೊಟ್ಟು ಸಂಭ್ರಮಿಸಿದರು.
ಶಿವಮೊಗ್ಗ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಂದು ಬಸವನಗುಡಿಯ 3ನೇ ತಿರುವಿನಲ್ಲಿರುವ ಆನಂದಸಾಯಿ ಶಿಕ್ಷಣ ಸಂಸ್ಥೆಯ ಮಕ್ಕಳು ರಾಧೆ-ಕೃಷ್ಣರ ವೇಷ ತೊಟ್ಟು ಸಂಭ್ರಮಿಸಿದರು.