ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಿಲಿಂಡರ್​ ಸ್ಫೋಟ:  ಐವರಿಗೆ ಗಾಯ:ಕಿಟಕಿ  ಗಾಜು ಪುಡಿಪುಡಿ

ಬೆಂಗಳೂರು: ಅಡುಗೆ ಅನಿಲ ಸೊರಿಕೆಯಾಗಿ ಸಿಲಿಂಡರ್​ ಸ್ಫೋಟಗೊಂಡು ಐವರು ಗಾಯಗೊಂಢಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ನಗರದ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಾರ್ಟಿನ್ ಎಂಬುವವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಈ ಅವಘಡ ಸಂಭವಿಸಿದೆ.  ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್, ನಾಜಿಯಾ, ಇರ್ಫಾನ್, ಗುಲಾಬ್, ಶಹಜಾದ್​ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಂಜಾನೆ 5.30ರ ಸುಮಾರಿಗೆ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟವಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ. ಮನೆಯ ಮುಂಭಾಗವಿದ್ದ ಕಾರಿನ ಗಾಜು ಕೂಡ ಪುಡಿಪುಡಿಯಾಗಿದೆ.

Related posts

ಸಲಿಂಗ ವಿವಾಹ ಮಾನ್ಯತೆ ವಿಚಾರವಾಗಿ ಸರ್ಕಾರ ಸಮಿತಿ ರಚಿಸಲಿ- ಸುಪ್ರೀಂಕೋರ್ಟ್ ಸಲಹೆ.

ಆಂಧ್ರ ರಾಜಕಾರಣದಲ್ಲಿ ಸ್ಪೋಟಕ ತಿರುವು: ಟಿಡಿಪಿ ಜತೆ ಜನಸೇನೆ ಮೈತ್ರಿ ಘೋಷಿಸಿದ ಪವನ್ ಕಲ್ಯಾಣ್.

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾನಾಡಿದ್ರೆ ಶಿಸ್ತು ಕ್ರಮ- ಸಚಿವರು, ಶಾಸಕರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ