ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಚಾಕುವಿನಿಂದ ಇರಿದು ಅಪ್ರಾಪ್ತೆ ಕಿಡ್ನಾಪ್ : ಸಿನಿಮೀಯ ರೀತಿ ಚೇಸ್ ಮಾಡಿ ಯುವಕನನ್ನ ಹೆಡೆಮುರಿ ಕಟ್ಟಿದ ಪೊಲೀಸರು. 

ರಾಮನಗರ,: ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕಿಯನ್ನ ಇನ್ನೋವಾ ಕಾರಿನಲ್ಲಿ ಬಂದು ಅಪಹರಿಸಿ ಹೋಗುತ್ತಿದ್ದ ಯುವಕನನ್ನು ಪೊಲೀಸರು ಸಿನಿಮೀಯ ರೀತಿ ಚೇಸ್ ಮಾಡಿ ಬಂಧಿಸಿದ್ದಾರೆ.

ರಾಮನಗರದ ಜ್ಯೂನಿಯರ್ ಕಾಲೇಜು ಬಳಿ  ಸಂಜನಾ ಎಂಬ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಇರಿದು ಅಪಹರಿಸಿದ್ದರು. ಈ ವೇಳೆ ಸ್ಥಳೀಯರು ಕಲ್ಲಿನಿಂದ ಹೊಡೆದರೂ ಕಲ್ಲೇಟಿಗೂ ಬಗ್ಗೆದೇ ಅಪ್ರಾಪ್ತೆಯನ್ನ ಅಪಹರಿಸಿದ್ದರು.

ಈ ನಡುವೆ ಪೊಲೀಸರು ಇನ್ನೋವಾ ಕಾರನ್ನ ಚೇಸ್ ಮಾಡಿ ಯುವಕನನ್ನು ಬಂಧಿಸಲಾಗಿದೆ. ಸಂಜನಾಳನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ ಆಗಸ್ಟ್ 29ಕ್ಕೆ

ಮತ್ತೆ ಭೂಮಿಗೆ ಬಂದ ಚಂದ್ರಯಾನ-3 ರಾಕೆಟ್.

ಜಿ 20 ಶೃಂಗಸಭೆಯನ್ನು ಕೇಂದ್ರ ಸರ್ಕಾರದಿಂದ ‘ಚುನಾವಣಾ ಪ್ರಚಾರಕ್ಕೆ ಬಳಕೆ- ಕಾಂಗ್ರೆಸ್ ಆರೋಪ.