ಕನ್ನಡಿಗರ ಪ್ರಜಾನುಡಿ
ಜಿಲ್ಲೆಮುಖ್ಯಾಂಶಗಳುಮೈಸೂರು ಗ್ರಾಮಾಂತರ

ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎನ್ನುವ  ಬಗ್ಗೆ ಮಾಹಿತಿ ಲಭ್ಯವಾಗಿದೆ.ಜೀಪ್ ಹೆಚ್ ಡಿ ಕೋಟೆಯಿಂದ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹುಣಸೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಆ.22 ರಿಂದ 31ರ ವರೆಗೆ ದಶೋಪನಿಷತ್ ಉಪನ್ಯಾಸ ಕಾರ್ಯಕ್ರಮ.

ರಾಜ್ಯದಲ್ಲಿ 2028ಕ್ಕೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ- ಡಿಸಿಎಂ ಡಿಕೆ ಶಿವಕುಮಾರ್ .

ಖಾಲಿಯಾಗುತ್ತಾ ಭೂಮಿಯ ಮೇಲಿನ ʼಆಮ್ಲಜನಕ..? ಭಯ ಹುಟ್ಟಿಸಿದ ವಿಜ್ಞಾನಿಗಳ ಹೊಸ ಸಂಶೋಧನೆ.!