ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ನಾಳೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ; ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಗ್ರಾಪಂ ಅಧ್ಯಕ್ಷೆ ಚೈತ್ರಾ ಕೆ.ಆರ್.ಮೋಹನ್

ಶಿವಮೊಗ್ಗ: ತಾಲೂಕಿನ ಹಸೂಡಿ ಗ್ರಾಪಂ ವತಿಯಿಂದ ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೆ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ವೀಕ್ಷಣೆಯನ್ನು ನಾಳೆ ಬೆಳಿಗ್ಗೆ ಹಸೂಡಿಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಎಲ್‍ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರು, ಫಲಾನುಭವಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರಾ ಕೆ.ಆರ್.ಮೋಹನ್ ಕೋರಿದ್ದಾರೆ.

Related posts

ಕಣ್ಮರೆಯಾಗುತ್ತಿರುವ ಭಾವನಾತ್ಮಕ ಸಂಬಂಧ : ಡಿ.ಎಸ್.ಅರುಣ್ ವಿಷಾದ

ಪಟಾಕಿ ಮಾರಾಟಗಾರರ ಪರವಾನಿಗೆ, ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ-ಶಶಿಕುಮಾರ್ ಎಸ್.ಗೌಡ ನೇತೃತ್ವದಲ್ಲಿ ಪ್ರತಿಭಟನೆ.

ಗ್ರಾಹಕರಿಗೆ ಶಾಕ್ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ.