ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರ:  ಸಿಎಂ ಸಿದ್ಧರಾಮಯ್ಯ  ಪ್ರತಿಕ್ರಿಯೆ ಏನು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ  ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಕುರಿತು ಸಿಎಂ ಸಿದ್ಧರಾಮಯ್ಯ ಜೆಡಿಎಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತ್ಯಾತೀತ ಅಂತ ಹೆಸರಿಟ್ಟುಕೊಂಡಿರುವವರು ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ದೇವೇಗೌಡರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌ ಎಂದಿದ್ದರು. ಆದರೆ ಇದೀಗ ಬಿಜೆಪಿವರ ಜೊತೆ ಸೇರಿ‌ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್​ನವರು ಸೇರಿಕೊಳ್ಳುತ್ತಾರೆ  ಎಂದು ಲೇವಡಿ ಮಾಡಿದರು.

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದರೆ ಜೆಡಿಎಸ್ ನವರು ಕೋಪಗೊಳ್ಳುತ್ತಿದ್ದರು. ಈಗ ಬಿಟೀಂ ಅಲ್ವಾ ಎಂದು ಸಿಎಂ ಸಿದ್ಧರಾಮಯ್ಯ ವ್ಯಂಗ್ಯವಾಡಿದರು.

Related posts

ಅನುದಾನ ಬಿಡುಗಡೆ ಮಾಡುವಂತೆ  ಡಿಸಿಎಂ ಡಿಕೆ ಶಿವಕುಮಾರ್ ಕಾಲಿಗೆ ನಮಸ್ಕರಿಸಿ ಮನವಿ ಪತ್ರ ಸಲ್ಲಿಸಿದ ಬಿಜೆಪಿ ಶಾಸಕ 

ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ: ಖಾಸಗಿ ಬಸ್​, ಆಟೋ, ಓಲಾ, ಊಬರ್​​​ ಸೇವೆ ಸ್ಥಗಿತ.

ನಮ್ಮ ನಡುವೆ ಕನ್ನಡವಿರಲಿ: ಚಂದ್ರೇಗೌಡ