ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್. ಕಾರಣವೇನು..?

ಬೆಂಗಳೂರು,: ಮಹಿಳೆಗೆ ನಟ ದರ್ಶನ್ ಅವರ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ವಿಚಾರಣೆಗೆ ಆರ್ ಆರ್ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂದ ಮೂರು ದಿನಗಳ ಒಳಗೆ ವಿಚಾರಣೆಗೆ ಹಾಜರಾಗಬೇಕು. ಸಿಸಿ ಟಿವಿ ವಿಡಿಯೋ ಸಮೇತ ಹಾಜರಾಗಬೇಕು ಎಂದು ಪೊಲೀಸರು ನಟ ದರ್ಶನ್ ಗೆ ನೋಟಿಸ್ ನೀಡಿದ್ದರು.

ನೋಟಿಸ್ ನೀಡಿದ ಹಿನ್ನೆಲೆ ಇಂದು ನಟ ದರ್ಶನ್ ವಿಚಾರಣೆಗೆ ಆರ್ ಆರ್ ನಗರ ಪೊಲೀಸ್ ಠಾಣೆಗ ಹಾಜರಾಗಿದ್ದು ಪೊಲೀಸರು ಹೇಳಿಕೆ ದಾಕಲು ಮಾಡಿಕೊಳ್ಳಲಿದ್ದಾರೆ.

Related posts

ರಾಜ್ಯದಲ್ಲಿ ಎನ್ ಇಪಿಗೆ ಕೋಕ್: ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿ ಆದೇಶಿಸಿದ ರಾಜ್ಯ ಸರ್ಕಾರ

ಅಂತೂ ಮದ್ಯಪ್ರಿಯರಿಗೊಂದು ಗುಡ್ ನ್ಯೂಸ್: ಏನು ಗೊತ್ತೆ..?

ನ.15 ರಂದು ಜೆಡಿಎಸ್ ಬಿಜೆಪಿ  ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರ್ಪಡೆ- ಡಿಸಿಎಂ ಡಿ.ಕೆ ಶಿವಕುಮಾರ್.