ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೈತರಿಗೆ ಆಯುರ್ವೇದ ಕುರಿತ ಕಾರ್ಯಾಗಾರ ನವೆಂಬರ್‌ 7ಕ್ಕೆ

ಶಿವಮೊಗ್ಗ: ಆಯುರ್ವೇದ ದಿನಾಚರಣೆ 2023ರ ಪ್ರಯುಕ್ತ ಔಷಧ ಗಿಡಮೂಲಿಕೆಗಳ ಕೃಷಿ ಮತ್ತು ವ್ಯಾಪಾರೋದ್ಯಮದ ಮಾಹಿತಿಯನ್ನು ರೈತರಿಗೆ ತಿಳಿಸಲು “ರೈತರಿಗೆ ಆಯುರ್ವೇದ ಒಂದು ದಿನದ ಕಾರ್ಯಾಗಾರವನ್ನು ನವೆಂಬರ್ 7 ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಔಷಧ ಗಿಡಮೂಲಿಕಾ ಪ್ರಾಧಿಕಾರ ಹಾಗೂ ಬಾಪೂಜಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರವನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ರೈತರು ನವೆಂಬರ್ 6ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು. ಮಾಹಿತಿಗೆ ಗುರುಕಿರಣ್ 7204620465 ಸಂಪರ್ಕಿಸಬಹುದಾಗಿದೆ.

Related posts

ಬೆಂಗಳೂರು ಜಿಲ್ಲೆ  ಮರುನಾಮಕರಣ ಮಾಡ್ತೇವೆ:  ಇನ್ಮುಂದೆ ರಾಮನಗರ ಜಿಲ್ಲೆ ಇರಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡರ ನಿವಾಸದ ಮೇಲೆ ಇಡಿ ದಾಳಿ ಖಂಡಿಸಿ ಪ್ರತಿಭಟನೆ.

ಬಿಜೆಪಿಯ ಭ್ರಷ್ಟಾಚಾರದ ಆರೋಪಕ್ಕೆ ವಿಧಾನಸಭೆ ಅಧಿವೇಶನದಲ್ಲಿ ಉತ್ತರ : ಸಿಎಂ ಸಿದ್ದರಾಮಯ್ಯ.